ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm