ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am