ಬ್ರೇಕಿಂಗ್ ನ್ಯೂಸ್
12-11-20 03:05 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ನ.12: ಹೊಸ ಆತ್ಮನಿರ್ಭರ 3.0 ಉತ್ತೇಜನ ಪ್ಯಾಕೇಜ್ ಘೋಷಿಸಿದ ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಆತ್ಮನಿರ್ಭರ್ ಭಾರತ್ ರೋಜ್ ಗಾರ್ ಯೋಜನೆಯನ್ನು ಪ್ರಕಟಿಸಿದರು. ಹೊಸ ಉದ್ಯೋಗ ಸೃಷ್ಟಿಗೆ ಈ ಯೋಜನೆ ಸಹಕಾರಿಯಾಗಲಿದೆ. ಮಾರ್ಚ್ನಿಂದ ಸೆಪ್ಟಂಬರ್ ಒಳಗೆ ಕೆಲಸ ಕಳೆದುಕೊಂಡ ನೌಕರರಿಗೆ ಹೊಸ ಉದ್ಯೋಗ ಯೋಜನೆ (ಇಪಿಎಫ್) ಸೌಲಭ್ಯ ಸಿಗಲಿದೆ. ಈ ಯೋಜನೆಯು ಅಕ್ಟೋಬರ್ 1,2020ಕ್ಕೆ ಅನ್ವಯವಾಗುವಂತೆ ಜಾರಿಗೆ ಬರಲಿದೆ.
ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿದೆ. ಹೀಗಾಗಿ ಭಾರತದ ಆರ್ಥಿಕತೆ ಉತ್ತಮ ಚೇತರಿಕೆಯತ್ತ ಸಾಗುತ್ತಿರುವ ದೃಶ್ಯ ನಮ್ಮ ಕಣ್ಣಿಗೆ ಕಾಣುತ್ತಿದೆ. ಅಕ್ಟೋಬರ್ನಲ್ಲಿ ಜಿಎಸ್ಟಿ ಸಂಗ್ರಹದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಬ್ಯಾಂಕ್ಗಳಿಗೆ ಸಾಲ ಮರು ಪಾವತಿಯೂ ಹೆಚ್ಚಾಗಿದೆ. ದೇಶದ ಹೂಡಿಕೆಯಲ್ಲೂ ನಿರಂತರವಾಗಿ ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಹೇಳಿದ್ದಾರೆ.

ಜಿಡಿಪಿ ಏರಿಕೆ ಅರ್ಥ ವ್ಯವಸ್ಥೆಯ ಸುಧಾರಣೆಯ ಸೂಚನೆಯಾಗಿದೆ. ವಿದ್ಯುತ್ ಬಳಕೆ ಶೇ.12ರಷ್ಟು ಹೆಚ್ಚಾಗಿದೆ. ಬ್ಯಾಂಕ್ಗಳ ಸಾಲ ನೀಡುವಿಕೆಯಲ್ಲೂ ಶೇ.5.1ರಷ್ಟು ಸುಧಾರಿಸಿದೆ. ಒಂದು ದೇಶ ಒಂದು ಪಡಿತರ ಚೀಟಿ ಯೋಜನೆ ಯಶಸ್ವಿಯಾಗಿದೆ. ಸ್ವನಿಧಿ ಯೋಜನೆಯಡಿ 26.26 ಕೋ.ರೂ. ಸಾಲ ನೀಡಲಾಗಿದೆ ಎಂದಿರುವ ನಿರ್ಮಲಾ ದೇಶ ಅಭಿವೃದ್ಧಿಯತ್ತ ಸಾಗಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿ ಯೋಜನೆ ಸಾಲ ನೀಡಲಾಗಿದೆ. 26.62 ಲಕ್ಷ ಅರ್ಜಿಗಳು ಬಂದಿದ್ದವು. ಈವರೆಗೆ ಒಟ್ಟು 1373 ಕೋಟಿ ರೂ.ಸಾಲ ನೀಡಲಾಗಿದೆ. ವಲಸೆ ಕಾರ್ಮಿಕರ ವಿಚಾರದಲ್ಲಿ ಪೋರ್ಟಲ್ ತಯಾರು ಮಾಡುತ್ತಿದ್ದು, ಇದಕ್ಕೆ ರಾಜ್ಯ ಸರಕಾರಗಳ ಸಹಾಯ ಪಡೆಯುತ್ತಿದ್ದೇವೆ ಎಂದು ನಿರ್ಮಲಾ ಹೇಳಿದರು.
The government on Wednesday approved a Production-Linked Incentive (PLI) scheme for ten key sectors, including telecom, automobiles and pharmaceuticals, taking the total outlay for such incentives to nearly Rs 2 lakh crore over a five-year period.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm