ಬ್ರೇಕಿಂಗ್ ನ್ಯೂಸ್
28-10-23 12:53 pm HK News Desk ದೇಶ - ವಿದೇಶ
ನವದೆಹಲಿ, ಅ 28: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ.
ಮುಖೇಶ್ ಅಂಬಾನಿ ಅವರ ಕಂಪನಿಯ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಳುಹಿಸಿರುವ ಇ-ಮೇಲ್ನಲ್ಲಿ ಕೋಟ್ಯಾಧಿಪತಿ 20 ಕೋಟಿ ನೀಡಬೇಕು ಇಲ್ಲವಾದಲ್ಲಿ ಆತನನ್ನು ಕೊಲೆ ಮಾಡಲಾಗುವುದು ಎಂದು ಹೇಳಲಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಇ-ಮೇಲ್ ಮೂಲಕ ಕೊಲೆ ಬೆದರಿಕೆ ಹಾಕಿದ್ದು ಅದರಲ್ಲಿ 20 ಕೋಟಿ ರೂಪಾಯಿ ನೀಡುವಂತೆ ಕೇಳಲಾಗಿದೆ, ಒಂದು ವೇಳೆ ಹಣ ಕೊಡದೇ ಇದ್ದರೆ, ನಾವು ಭಾರತದಲ್ಲಿ ಅತ್ಯುತ್ತಮ ಶೂಟರ್ಗಳನ್ನು ಹೊಂದಿದ್ದೇವೆ ಅವರ ಮೂಲಕ ಕೊಲ್ಲುತ್ತೇವೆ.
ಮುಕೇಶ್ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನ ಗಾಮ್ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಮೇಲ್ ಕಳುಹಿಸಿದ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಕೊಲೆ ಬೆದರಿಕೆ ಇದೆ ಮೊದಲಲ್ಲ:
ಮುಖೇಶ್ ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ, ಬಿಹಾರದ ದರ್ಭಾಂಗದ ವ್ಯಕ್ತಿಯೊಬ್ಬ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ, ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಮುಕೇಶ್ ಅಂಬಾನಿ ಈ ಬಾರಿಯ ಫೋರ್ಬ್ಸ್ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ. ಮಾತ್ರವಲ್ಲ ಹುರೇನ್ ಇಂಡಿಯಾ ನಡೆಸಿದ ಸಮೀಕ್ಷೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ. ಅಂಬಾನಿ, ಜಗತ್ತಿನ 9ನೇ ಶ್ರೀಮಂತರಾಗಿದ್ದು, 83.4 ಬಿಲಿಯನ್ ಡಾಲರ್ ಆಸ್ತಿ ಮೌಲ್ಯ ಹೊಂದಿದ್ದಾರೆ.
Reliance Industries Chairman Mukesh Ambani received death threats via email threatening to kill him if he failed to pay ₹20 crores.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm