ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm