ಬ್ರೇಕಿಂಗ್ ನ್ಯೂಸ್
12-11-20 05:02 pm Headline Karnataka News Network ದೇಶ - ವಿದೇಶ
ಪಾಟ್ನಾ, ನವೆಂಬರ್ 12: ಮುಖ್ಯಮಂತ್ರಿ ಯಾರೇ ಆಗಲಿ, ಈ ಬಾರಿಯ ಚುನಾವಣೆಯಲ್ಲಿ ಗೆದ್ದಿದ್ದು ನಾವೇ.. ಜನಾದೇಶ ಮಹಾಘಟಬಂಧನ್ ಪರವಾಗಿಯೇ ಬಂದಿದೆ. ಚುನಾವಣಾ ಆಯೋಗದ ಲೆಕ್ಕದಲ್ಲಿ ಮಾತ್ರ ಎನ್ ಡಿಎ ಗೆದ್ದಿರುವುದು..
ಬಿಹಾರ ವಿಧಾನಸಭೆ ಫಲಿತಾಂಶದ ಬಗ್ಗೆ ಹೀಗೆಂದು ವಿಶ್ಲೇಷಣೆ ಮಾಡಿರುವುದು ಆರ್ ಜೆಡಿ ಪಕ್ಷದ ಮುಖ್ಯಸ್ಥ ತೇಜಸ್ವಿ ಯಾದವ್. ಬಿಹಾರದಲ್ಲಿ ಆರ್ ಜೆಡಿ 75 ಸ್ಥಾನಗಳನ್ನು ಪಡೆದು ಅತಿ ಹೆಚ್ಚು ಸ್ಥಾನಗಳೊಂದಿಗೆ ರಾಜ್ಯದ್ಲಲಿ ದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಆದರೆ, ಕಾಂಗ್ರೆಸಿನ ಹೀನಾಯ ಸೋಲು ಆರ್ ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮುಖ್ಯಮಂತ್ರಿ ಗಾದಿಯನ್ನು ದೂರ ಮಾಡುವಂತಾಗಿದ್ದು ಈ ಹಿನ್ನೆಲೆಯಲ್ಲಿ ತೇಜಸ್ವಿ ಅಸಮಾಧಾನ ಹೊರಹಾಕಿದ್ದಾರೆ.
ಇಂಥ ಫಲಿತಾಂಶ ಬಂದಿರುವುದು ಇದು ಮೊದಲೇನಲ್ಲ. ಈ ಹಿಂದೆ 2015ರ ಚುನಾವಣೆಯಲ್ಲು ಆರ್ ಜೆಡಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿ ಮಾತ್ರ ಹಿಂಬಾಗಿಲ ಮೂಲಕ ಅಧಿಕಾರ ಪಡೆದಿತ್ತು ಎಂದು ಹೇಳಿದ್ದಾರೆ. ಇದೇ ವೇಳೆ, ಕೆಲವು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಒತ್ತಡಕ್ಕೊಳಗಾಗಿ ಫಲಿತಾಂಶವನ್ನು ತಿರುಚಿದ್ದಾರೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದು, ಈ ಕ್ಷೇತ್ರಗಳಲ್ಲಿ ಮರು ಎಣಿಕೆ ಆಗಬೇಕೆಂದು ಒತ್ತಾಯಿಸಿದ್ದಾರೆ.

ಅಧಿಕಾರ ಹಿಡಿಯಲು ಪ್ರಯತ್ನಿಸುತ್ತೇನೆ
ಇದಲ್ಲದೆ, ರಾಜ್ಯದಲ್ಲಿ ಆರ್ ಜೆಡಿ ಅಧಿಕಾರದ ಗಾದಿ ಹಿಡಿಯಲಿದೆ. ಅದಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಪಕ್ಷದಲ್ಲಿ ಗೆದ್ದ ಶಾಸಕರು ಯಾರು ಕೂಡ ತಮ್ಮ ಕ್ಷೇತ್ರಗಳಿಗೆ ಮರಳುವುದು ಬೇಡ. ಕನಿಷ್ಠ ಒಂದು ತಿಂಗಳ ವರೆಗೆ ಪಾಟ್ನಾದಲ್ಲೇ ಇರಿ. ಜೆಡಿಯು ಕಡಿಮೆ ಸ್ಥಾನಗಳನ್ನು ಪಡೆದಿದ್ದು, ಬಿಜೆಪಿ ಜೊತೆ ಸೇರುವ ಬಯಕೆ ಹೊಂದಿಲ್ಲ. ನಾವು ಜೆಡಿಯು ನಾಯಕರ ಜೊತೆ ಮಾತುಕತೆ ನಡೆಸುತ್ತಿದ್ದೇನೆ. ಹಾಗೆಯೇ ಎಚ್ಎಎಂ ಮತ್ತು ವಿಐಪಿ ಪಕ್ಷಗಳ ನಾಯಕರು ಕೂಡ ಸಂಪರ್ಕದಲ್ಲಿದ್ದಾರೆ ಎಂದು ತೇಜಸ್ವಿ ಹೇಳಿದ್ದಾರೆ.
RJD's Tejashwi Yadav was on Thursday elected the leader of the Grand Alliance legislature party and promptly hit out at the NDA, claiming it won the assembly elections through "deceit".
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am