ಬ್ರೇಕಿಂಗ್ ನ್ಯೂಸ್
02-11-23 03:01 pm HK News Desk ದೇಶ - ವಿದೇಶ
ರಾಜಸ್ಥಾನ್, ನ.2: ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ನಡುವೆಯೇ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಇಸ್ರೇಲ್-ಹಮಾಸ್ ಯುದ್ಧದ ಕುರಿತು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರಾಜಸ್ಥಾನದ ಅಲ್ವಾರ್ ನಲ್ಲಿ ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಗಾಜಾದಲ್ಲಿ ತಾಲಿಬಾನಿ ಮನಸ್ಥಿತಿಯ ಜನರನ್ನು ಹೇಗೆ ಕೊನೆಗಾಣಿಸಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ಅವರ ಅಡಗುತಾಣಗಳನ್ನು ಕರಾರುವಕ್ಕಾಗಿ ಹುಡುಕಿ ನಾಶಮಾಡಲಾಗುತ್ತಿದೆ. ಅದೇ ರೀತಿ ತಾಲಿಬಾನಿಗಳನ್ನು ಮಟ್ಟಹಾಕಲು ಹನುಮಂತನ ಗದೆಯೇ ಪರಿಹಾರವಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಯೋಗಿ, ಗೂಂಡಾಗಿರಿ, ಅರಾಜಕತೆ ಮತ್ತು ಭಯೋತ್ಪಾದನೆ ಸಮಾಜಕ್ಕೆ ದೊಡ್ಡ ಶಾಪವಾಗಿದೆ. ಇದರೊಳಗೆ ರಾಜಕೀಯ ಬೆರೆತುಕೊಂಡಾಗ ಇದರಿಂದ ನಾಗರಿಕ ಸಮಾಜದ ಮೇಲೆ ದುಷ್ಪರಿಣಾಮ ಬೀರಲು ಕಾರಣವಾಗುತ್ತದೆ ಎಂದು ಹೇಳಿದರು.
ಪಟೇಲ್ ಅವರು ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವಾಗಿಸಿದರು. ಆದರೆ ಕಾಂಗ್ರೆಸ್ ನಾಯಕ ಜವಾಹರಲಾಲ್ ನೆಹರು ಅವರು ಇಲ್ಲಿಯೂ ಸಮಸ್ಯೆಗಳನ್ನು ಸೃಷ್ಟಿಸಿದರು. ಇದರಿಂದಾಗಿ ಭಯೋತ್ಪಾದನೆ ಹರಡಿತು. ಬಳಿಕ ಬಿಜೆಪಿ ಸರ್ಕಾರ ಬಂದಾಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಕಾಶ್ಮೀರವನ್ನು ಸಮಸ್ಯೆಯಿಂದ ಮುಕ್ತಗೊಳಿಸಿದರು. ಅಲ್ಲಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ಯೋಗಿ ನುಡಿದರು
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳ:
ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ಅಪರಾಧ ಹೆಚ್ಚಳವಾಗುತ್ತಿರುವುದಾಗಿ ಆರೋಪಿಸಿರುವ ಸಿಎಂ ಯೋಗಿ ಆದಿತ್ಯನಾಥ್, ಒಂದು ವೇಳೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ತಾಲಿಬಾನ್ ಮನಸ್ಥಿತಿಯಿಂದಾಗಿ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಶೋಷಣೆಗೊಳಗಾಗಲಿದ್ದಾರೆ ಎಂದು ತಿಳಿಸಿದ್ದಾರೆ
Uttar Pradesh chief minister Yogi Adityanath on Wednesday took a dig at the Congress party while drawing parallels between the Israel-Hamas war and Taliban and the Congress vs BJP fight in Rajasthan ahead of the assembly elections saying that the only solution to the Taliban is Lord Hanuman’s mace.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm