ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm