ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm