ಬ್ರೇಕಿಂಗ್ ನ್ಯೂಸ್
02-11-23 05:16 pm HK News Desk ದೇಶ - ವಿದೇಶ
ಪಂಜಾಬ್, ನ 02: ಟ್ಯಾಂಕರ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನಪ್ಪಿದ್ದಾರೆ . ಕಾರಿನಲ್ಲಿ ಹೊರಟ್ಟಿದ್ದ ಆರು ಜನರು ಮಲೇರಕೋಟ್ಲದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ರಸ್ತೆ ಅಪಘಾತ ಸಂಭವಿಸಿದೆ. ಇದೇ ವೇಳೆ, ಮಾರ್ಗಮಧ್ಯೆ ಟ್ಯಾಂಕರ್ ವೊಂದು ಕಾರಿಗೆ ಡಿಕ್ಕಿ ಹೊಡೆದು ನಂತರ, ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಮಗು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆಗಾಗಿ ಮೂವರ ಶವಗಳನ್ನು ಸುನಮ್ ಆಸ್ಪತ್ರೆಗೆ ಹಾಗೂ ಇನ್ನೂ ಮೂವರ ಮೃತದೇಹಗಳನ್ನು ಸಂಗ್ರೂರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತ ಕುರಿತಂತೆ ಮಾತನಾಡಿರುವ ಗಾಯಲು ವಿಜಯ್ ಕುಮಾರ್, ಸರಿಯಾದ ದಾರಿಯಲ್ಲೇ ಸಾಗುತ್ತಿದ್ದ ಕಾರು, ರಾಂಗ್ ಸೈಡ್ನಲ್ಲಿ ಬರುತ್ತಿದ್ದ ಟಾಂಕರ್ಗೆ ಡಿಕ್ಕಿ ಹೊಡೆದ ಆಗ ಆ ಕಾರು ನನ್ನ ಕಾರಿಗೂ ಸಹ ಗುದ್ದಿದೆ. ನಾನು ಸುನಮ್ ಪ್ರದೇಶಕ್ಕೆ ತೆರಳುತ್ತಿದ್ದಾಗ ಅಪಘಾತ ಜರುಗಿದೆ. ಘಟನೆಯಲ್ಲಿ ನನಗೂ ತೀವ್ರ ಗಾಯವಾಗಿದೆ'' ಅಂದ ಹಾಗೆ ಈ ದುರ್ಘಟನೆಯಲ್ಲಿ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಅಸು ನೀಗಿದರು. ಇದೊಂದು ಭಯಾನಕರ ದುರ್ಘಟನೆ ಎಂದು ವಿಜಯ್ ಕುಮಾರ್ ಹೇಳಿದರು. ಇನ್ನು ಈ ದುರಂತದಲ್ಲಿ ಮೃತಪಟ್ಟವರು ಪಂಜಾಬ್ನ ಸುನಮ್ ಪ್ರದೇಶಕ್ಕೆ ಸೇರಿದ್ದಾರೆ.
Six people, including a 4-year-old child, were killed in road mishap near Mehlan chowk area in Sangrur during the early hours of Thursday.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm