ಬ್ರೇಕಿಂಗ್ ನ್ಯೂಸ್
09-11-23 11:05 am HK News Desk ದೇಶ - ವಿದೇಶ
ತಿರುವನಂತಪುರ, ನ 09: ಕೇರಳದ ಉತ್ತರ ಪಾಲಕ್ಕಾಡ್ ಜಿಲ್ಲೆಯ ಪಿ. ಬಾಲಸುಬ್ರಮಣಿಯನ್ ಮೆನನ್ ಎನ್ನುವ ವ್ಯಕ್ತಿಯೊಬ್ಬರು ತಮ್ಮ 97ನೇ ವಯಸ್ಸಿನಲ್ಲಿಯೂ ವಕೀಲರಾಗಿ ಕೆಲಸ ಮಾಡುವ ಮೂಲಕ ‘ದೀರ್ಘಕಾಲ ವಕೀಲರಾಗಿ ಸೇವೆ ಸಲ್ಲಿಸಿದ ಪುರುಷ’ ಎನ್ನುವ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
2023ರ ಸೆಪ್ಟೆಂಬರ್ 11 ಕ್ಕೆ ಬಾಲಸುಬ್ರಮಣಿಯನ್ ಅವರು ವಕೀಲರಾಗಿ ವೃತ್ತಿ ಆರಂಭಿಸಿ ಬರೋಬ್ಬರಿ 73 ವರ್ಷ 60 ದಿನಗಳಾಗುತ್ತವೆ ಎಂದು ಗಿನ್ನಿಸ್ ವಿಶ್ವ ದಾಖಲೆ ತಿಳಿಸಿದೆ.
97 ವರ್ಷ ವಯಸ್ಸಾದರೂ ಬಾಲಸುಬ್ರಮಣಿಯನ್ ಅವರು ವೃತ್ತಿ ಜೀವನದಲ್ಲಿ ಸಕ್ರಿಯರಾಗಿದ್ದು, ಪ್ರತಿದಿನ ಕಚೇರಿಗೆ ಮತ್ತು ನ್ಯಾಯಾಲಯಕ್ಕೆ ತೆರಳಿ ಕಕ್ಷಿದಾರರನ್ನು ಭೇಟಿ ಮಾಡುತ್ತಾರೆ.
‘ಕಕ್ಷಿದಾರರು ನನ್ನ ಬಳಿ ಪ್ರಕರಣದ ಪ್ರಸ್ತಾವ ಇಟ್ಟಿದ್ದಾರೆ ಎಂದರೆ, ಅವರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದರ್ಥ, ಹೀಗಾಗಿ ಅವರಿಗೆ ಎಷ್ಟು ನೆರವಾಗಲು ಸಾಧ್ಯವೋ ಅಷ್ಟು ಮಾಡುತ್ತೇನೆ’ ಎನ್ನುತ್ತಾರೆ.
ಪಾಲಕ್ಕಾಡ್ನ ಸಾಂಪ್ರದಾಯಿಕ ಕುಟುಂಬದಿಂದ ಬಂದಿರುವ ಇವರು, ನ್ಯಾಯಾಲಯಗಳಲ್ಲಿ ಹೆಚ್ಚು ವಾದಿಸುವುದರಲ್ಲಿ ನಂಬಿಕೆಯಿಲ್ಲ ಎನ್ನುತ್ತಾರೆ. ಅಲ್ಲದೆ ಅವರ ವಾದ ಮತ್ತು ಅಡ್ಡ ಪರೀಕ್ಷೆಗಳು ಕೂಡ ಯಾವಾಗಲೂ ಚಿಕ್ಕದಾಗಿರುತ್ತವೆ.
ಕಾನೂನಿನಲ್ಲಿ ಪದವಿ ಪಡೆದ ಬಳಿಕ ಬಾಲಸುಬ್ರಮಣಿಯನ್ ಅವರು 1950ರಲ್ಲಿ ತಮ್ಮ ವಕೀಲ ವೃತ್ತಿಯನ್ನು ಆರಂಭಿಸಿದ್ದರು. ‘ನೀವು ಯಾವಾಗ ನಿವೃತ್ತಿಯಾಗುತ್ತೀರಿ? ಎಂದು ಕೇಳಿದರೆ, ‘ಎಲ್ಲಿಯವರೆಗೆ ನನ್ನ ಆರೋಗ್ಯ ಸಹಕರಿಸುವುದೋ ಅಲ್ಲಿಯವರೆಗೆ ನನ್ನ ಕಕ್ಷಿದಾರರನ್ನು ಭೇಟಿಯಾಗುತ್ತೇನೆ’ ಎನ್ನುತ್ತಾರೆ.
Thiruvananthapuram: P Balasubramanian Menon, a distinguished lawyer in northern Palakkad district of Kerala, has achieved a significant milestone in the legal field. At the age of 97, Menon has secured a place in the Guinness Book of World Records as the longest serving advocate with an impressive career spanning 73 years and 60 days.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm