ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am