ಬ್ರೇಕಿಂಗ್ ನ್ಯೂಸ್
09-11-23 08:05 pm HK News Desk ದೇಶ - ವಿದೇಶ
ನವದೆಹಲಿ, ನ.9: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಅವರು, ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ ಪ್ರಾರಂಭವಾಗಿ ಡಿಸೆಂಬರ್ 22 ರವರೆಗೆ ಮುಂದುವರಿಯುತ್ತದೆ. ಪ್ರಮುಖ ವಿಚಾರಗಳು ಚರ್ಚೆಗೆ ನಿರೀಕ್ಷೆಯಿದೆ ಎಂದಿದ್ದಾರೆ.
ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಡಿಸೆಂಬರ್ 3 ರಂದು ಪ್ರಕಟವಾಗಲಿದೆ. ಇದರ ಮರುದಿನವೇ ಹೊಸ ಸಂಸತ್ ಕಟ್ಟಡದಲ್ಲಿ ಡಿಸೆಂಬರ್ 4ರಿಂದ ಅಧಿವೇಶನ ಆರಂಭವಾಗಲಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಐದು ರಾಜ್ಯಗಳ ಚುನಾವಣೆಗಳಿಂದಾಗಿ ಅದನ್ನು ಡಿಸೆಂಬರ್ ಗೆ ಮುಂದೂಡಲಾಗಿದೆ. ಐಪಿಸಿ, ಸಿಆರ್ಪಿಸಿ ಮತ್ತು ಸಾಕ್ಷ್ಯ ಕಾಯ್ದೆಯನ್ನು ಬದಲಿಸಲು ಪ್ರಯತ್ನಿಸುವ ಮೂರು ಪ್ರಮುಖ ಮಸೂದೆಗಳನ್ನು ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.
The Winter session of Parliament will commence from 4th December and continue till 22nd December, Union Minister of Parliamentary Affairs Pralhad Joshi said today.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm