ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.
‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
20-05-25 10:49 pm
Bangalore Correspondent
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
K S Eshwarappa: ಸೇನಾ ಕಾರ್ಯಾಚರಣೆ ಪ್ರಶ್ನಿಸುವ ದೇ...
20-05-25 07:18 pm
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
Shashi Kumar IPS, Corruption, Hubballi, polic...
19-05-25 04:00 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm