ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.

‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm