ಬ್ರೇಕಿಂಗ್ ನ್ಯೂಸ್
11-11-23 01:06 pm HK News Desk ದೇಶ - ವಿದೇಶ
ಹೈದರಾಬಾದ್, ನ.11: ಟಾಲಿವುಡ್ ಸಿನಿರಂಗದ ಹಿರಿಯ ನಟ ಚಂದ್ರ ಮೋಹನ್(82) ಶನಿವಾರ ಮುಂಜಾನೆ ನಿಧನರಾಗಿದ್ದಾರೆ.
ಶನಿವಾರ ಬೆಳಗ್ಗೆ 9.45ಕ್ಕೆ ಹೈದರಾಬಾದ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಹೃದಯ ಸ್ತಂಭನದಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ.
ಸಿನಿರಂಗದಲ್ಲಿ ಅಪಾರ ಸಾಧನೆ:
1966 ರಲ್ಲಿ ʼರಂಗುಲ ರತ್ನಂʼ ಸಿನಿಮಾದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ಅವರು, ಶ್ರೀದೇವಿ, ಜಯಪ್ರದಾ, ಜಯಸುಧಾ ಮುಂತಾದ ನಟಿಯರ ಜೊತೆ ತೆರೆಯನ್ನು ಹಂಚಿಕೊಂಡಿದ್ದರು.
‘ಪದಹಾರೆಲ್ಲ ವಯಸ್ಸು’, ʼಸಿರಿ ಸಿರಿ ಮುವ್ವʼ ಸಿನಿಮಾದಲ್ಲಿನ ಅವರ ಅಭಿನಯಕ್ಕೆ ಫಿಲ್ಮ್ಫೇರ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ತಂದುಕೊಟ್ಟಿತ್ತು. ಇವರ ಸಾಧನೆಗಾಗಿ ಎರಡು ಬಾರಿ ನಂದಿ ಪ್ರಶಸ್ತಿಯ ಗೌರವ ಸಿಕ್ಕಿದೆ.
ʼಮಾನಸಂತ ನುವ್ವೆʼ, ʼಶಂಕರಬರಣಂʼ, ʼನಿನ್ನೇ ಪಲ್ಲದತಾʼ, ʼಪ್ರೇಮಂತೆ ಇದೆರʼ, ʼನೀನು ನಾಕು ನಾಚಾವ್ʼ, ʼತಮ್ಮುಡುʼ, ʼದೂಕುಡುʼ, ʼವಸಂತಂʼ, ʼಡಾರ್ಲಿಂಗ್ʼ, ʼ7ಜಿ ಬೃಂದಾವನ ಕಾಲೋನಿʼ, ʼದೇಸಮುದೂರುʼ, ʼಧೀʼ ಅನೇಕ ಸಿನಿಮಾದಲ್ಲಿ ನಟಿಸುವುದರ ಜೊತೆ ಕೆ ತಮಿಳು ಸಿನಿಮಾದಲ್ಲೂ ಅವರು ಕಾಣಿಸಿಕೊಂಡಿದ್ದರು.
ಹಿರಿಯ ನಟ ಅಗಲಿಕೆಗೆ ಜೂ.ಎನ್.ಟಿಆರ್ ಸೇರಿದಂತೆ ಟಾಲಿವುಡ್ ಸಿನಿಮಾರಂಗ ಕಂಬನಿ ಮಿಡಿದಿದೆ.
ಮೃತರು ಪತ್ನಿ ಜಲಂಧರ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಅಂತಿಮ ವಿಧಿವಿಧಾನ ಸೋಮವಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿರುವುದಾಗಿ ವರದಿ ತಿಳಿಸಿದೆ.
Veteran Telugu actor Chandra Mohan passed away due to cardiac arrest at Hyderabad's Apollo Hospital today i.e. on 11 November. As per reports, the actor had been reportedly undergoing heart-related treatments. He is survived by his wife and two daughters.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am