ಬ್ರೇಕಿಂಗ್ ನ್ಯೂಸ್
12-11-23 04:33 pm HK News Desk ದೇಶ - ವಿದೇಶ
ಡೆಹ್ರಾಡೂನ್, ನ.12: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗವೊಂದು ಶನಿವಾರ ರಾತ್ರಿ ಕುಸಿದು ಬಿದ್ದ ಪರಿಣಾಮ ಕನಿಷ್ಠ 36 ಕಾರ್ಮಿಕರು ಅದರೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್) ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಾಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.



ಘಟನೆಯ ಬಗ್ಗೆ ತಿಳಿದಾಗಿನಿಂದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ಸ್ಥಳದಲ್ಲಿದ್ದಾರೆ. ಎಲ್ಲರೂ ಸುರಕ್ಷಿತವಾಗಿ ಮರಳಲಿ ಎಂದು ನಾವು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದರು.

ಅವಶೇಷಗಳನ್ನು ಕತ್ತರಿಸಲು ಡ್ರಿಲ್ಲಿಂಗ್ ಯಂತ್ರಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ ಮತ್ತು ಆಮ್ಲಜನಕ ಪೈಪ್ ಗಳನ್ನು ಒಳಗೆ ಕಳುಹಿಸಲಾಗಿದೆ. ಅಧಿಕಾರಿಗಳ ಪ್ರಸ್ತುತ ಅಂದಾಜಿನ ಪ್ರಕಾರ, ಕಾರ್ಮಿಕರನ್ನು ಸ್ಥಳಾಂತರಿಸಲು 2-3 ದಿನಗಳು ಬೇಕಾಗಬಹುದು.
ಉತ್ತರಕಾಶಿ ಎಸ್ಪಿ ಅರ್ಪಣ್ ಯದುವಂಶಿ ಮಾತನಾಡಿ, ಸುರಂಗ ಪ್ರಾರಂಭದ ಸ್ಥಳದಿಂದ ಸುಮಾರು 200 ಮೀಟರ್ ಮುಂದೆ ಒಡೆದಿದೆ.
ಎಸ್ ಡಿಆರ್ಎಫ್ ನ ಕಮಾಂಡರ್ ಮಣಿಕಾಂತ್ ಮಿಶ್ರಾ ಅವರು ತಮ್ಮ ಸಿಬ್ಬಂದಿ ಇತರ ರಕ್ಷಣಾ ಘಟಕಗಳೊಂದಿಗೆ ಸಮನ್ವಯದೊಂದಿಗೆ ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
At least 36 workers are feared to be trapped inside a tunnel in Uttarakhand's Uttarkashi district after the under-construction structure collapsed on Saturday night.The National and State Disaster Response Fund (NDRF & SDRF) teams and police personnel have been rushed to the spot, and rescue operations are currently underway in the tunnel connecting Silkyara to Dandalgaon on the Brahmakhal-Yamunotri National Highway.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm