ಬ್ರೇಕಿಂಗ್ ನ್ಯೂಸ್
13-11-23 06:21 pm HK News Desk ದೇಶ - ವಿದೇಶ
ಕಾಸರಗೋಡು, ನ.13: ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ಕಾರಿನಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.
ಮಗುವಿನ ಚಿಕ್ಕಪ್ಪನೇ ಕಾರನ್ನು ಮನೆಯಂಗಳದಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾಗ ಅಲ್ಲಿದ್ದ ಮಗು ನಡೆದುಕೊಂಡು ಮುಂದೆ ಬಂದಿದೆ. ಎದುರಿನಲ್ಲಿದ್ದ ಮಗುವನ್ನು ಗಮನಿಸದೇ ಕಾರು ಚಲಾಯಿಸಿದ್ದರಿಂದ ಮಗು ಚಕ್ರದಡಿಗೆ ಬಿದ್ದಿದೆ.
ಕೂಡಲೇ ಕಾರು ನಿಲ್ಲಿಸಿ ಹೊರಗೆ ಬರುತ್ತಿದ್ದಂತೆ ಮಗು ಕಿರುಚಾಡಿಕೊಂಡಿದ್ದು ಕೂಡಲೇ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ನಿಜಾರ್ ಎಂಬವರ ಪುತ್ರ ಅಬ್ದುಲ್ ಇಶಾನ್ ಮೃತಪಟ್ಟ ಮಗುವಾಗಿದ್ದು ಸಣ್ಣ ನಿರ್ಲಕ್ಷ್ಯ, ಎಡವಟ್ಟಿನಿಂದಾಗಿ ದುರ್ಘಟನೆ ಆಗಿಹೋಗಿದೆ. ಅ.10ರಂದು ಘಟನೆ ನಡೆದಿದ್ದು ಮನೆಯ ಹೊರಗಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
Kasargod, car runs over Baby while parking car inside house. In a heart-wrenching incident that occurred at Sonkal near Uppala in the district, a 1.5-year-old boy was killed in the verandah of his house as he came under the wheels of the car of his uncle.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm