ಬ್ರೇಕಿಂಗ್ ನ್ಯೂಸ್
13-11-23 06:21 pm HK News Desk ದೇಶ - ವಿದೇಶ
ಕಾಸರಗೋಡು, ನ.13: ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ಕಾರಿನಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ.
ಮಗುವಿನ ಚಿಕ್ಕಪ್ಪನೇ ಕಾರನ್ನು ಮನೆಯಂಗಳದಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾಗ ಅಲ್ಲಿದ್ದ ಮಗು ನಡೆದುಕೊಂಡು ಮುಂದೆ ಬಂದಿದೆ. ಎದುರಿನಲ್ಲಿದ್ದ ಮಗುವನ್ನು ಗಮನಿಸದೇ ಕಾರು ಚಲಾಯಿಸಿದ್ದರಿಂದ ಮಗು ಚಕ್ರದಡಿಗೆ ಬಿದ್ದಿದೆ.
ಕೂಡಲೇ ಕಾರು ನಿಲ್ಲಿಸಿ ಹೊರಗೆ ಬರುತ್ತಿದ್ದಂತೆ ಮಗು ಕಿರುಚಾಡಿಕೊಂಡಿದ್ದು ಕೂಡಲೇ ಮಗುವನ್ನು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ನಿಜಾರ್ ಎಂಬವರ ಪುತ್ರ ಅಬ್ದುಲ್ ಇಶಾನ್ ಮೃತಪಟ್ಟ ಮಗುವಾಗಿದ್ದು ಸಣ್ಣ ನಿರ್ಲಕ್ಷ್ಯ, ಎಡವಟ್ಟಿನಿಂದಾಗಿ ದುರ್ಘಟನೆ ಆಗಿಹೋಗಿದೆ. ಅ.10ರಂದು ಘಟನೆ ನಡೆದಿದ್ದು ಮನೆಯ ಹೊರಗಿನ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
Kasargod, car runs over Baby while parking car inside house. In a heart-wrenching incident that occurred at Sonkal near Uppala in the district, a 1.5-year-old boy was killed in the verandah of his house as he came under the wheels of the car of his uncle.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm