ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm