ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm