ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am