ಬ್ರೇಕಿಂಗ್ ನ್ಯೂಸ್
14-11-20 12:27 pm Headline Karnataka News Network | ANI ದೇಶ - ವಿದೇಶ
ಮಧುರೈ, ನವೆಂಬರ್ 14: ದೀಪಗಳ ಹಬ್ಬ ದೀಪಾವಳಿಯ ನಡುವೆ ತಮಿಳ್ನಾಡಿನ ಮಧುರೈನಲ್ಲಿ ಬಟ್ಟೆ ಅಂಗಡಿ ಬೆಂಕಿ ಅವಘಡಕ್ಕೀಡಾಗಿದ್ದು, ದುರಂತದಲ್ಲಿ ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬಂದಿ ಸಜೀವ ದಹನವಾಗಿದ್ದಾರೆ.
ಶುಕ್ರವಾರ ತಡರಾತ್ರಿ ಘಟನೆ ನಡೆದಿದ್ದು, ಸ್ಥಳೀಯರ ಮಾಹಿತಿಯಂತೆ ಅಗ್ನಿಶಾಮಕ ತಂಡ ಸ್ಥಳಕ್ಕೆ ತೆರಳಿತ್ತು. ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಗಿದ್ದಾಗಲೇ ಏಕಾಏಕಿ ಕಟ್ಟಡ ಕುಸಿದು ಬಿದ್ದಿದೆ. ಬೆಂಕಿ ಹೊತ್ತಿಕೊಳ್ಳುತ್ತಿರುವಾಗಲೇ ಕಟ್ಟಡದ ಅಡಿಯಲ್ಲಿ ಸಿಲುಕಿದ ಇಬ್ಬರು ಸಿಬಂದಿ ಜೀವಂತ ಸುಟ್ಟು ಸಾವನ್ನಪ್ಪಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಅಗ್ನಿಶಾಮಕ ಸಿಬಂದಿ ದುರಂತದಲ್ಲಿ ಸಜೀವ ದಹನವಾಗಿದ್ದು, ತಮಿಳ್ನಾಡಿನಲ್ಲಿ ಸಂಚಲನ ಮೂಡಿಸಿದೆ. ಘಟನೆ ಬಗ್ಗೆ ತಮಿಳ್ನಾಡು ಸರಕಾರ ತನಿಖೆಗೆ ಆದೇಶ ಮಾಡಿದೆ.
Fire broke out at a shop in Tamil Nadu's Navabathkana area of Madurai on Friday night. Two fire officers have lost their lives in the fire fighting operations.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm