ಬ್ರೇಕಿಂಗ್ ನ್ಯೂಸ್
14-11-20 01:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 14: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿ ಹುದ್ದೆಗಳಿಗೆ ಕೆಲವು ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಇತ್ತೀಚೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದ ಪಿ. ಮುರಳೀಧರ್ ರಾವ್ ಅವರನ್ನು ಮಧ್ಯಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹೊಸತಾಗಿ ನೇಮಕಗೊಂಡಿದ್ದ ಪ್ರಧಾನ ಕಾರ್ಯದರ್ಶಿಗಳಾದ ತರುಣ್ ಚುಗ್ ಅವರನ್ನು ಜಮ್ಮು ಕಾಶ್ಮೀರ, ಲಡಾಖ್ ಹಾಗೂ ತೆಲಂಗಾಣ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಸಿಟಿ ರವಿ ಅವರಿಗೆ ಮಹಾರಾಷ್ಟ್ರ, ಗೋವಾ ಹಾಗೂ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ತಮಿಳುನಾಡಿನ ಪಕ್ಷದ ಉಸ್ತುವಾರಿ ವಹಿಸಲಾಗಿದೆ. ಡಿ. ಪುರಂದೇಶ್ವರಿ ಅವರಿಗೆ ಛತ್ತೀಸಗಢ ಮತ್ತು ಒಡಿಶಾ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರಿಗೆ ದಿಲ್ಲಿ ಹಾಗೂ ಚುನಾವಣೆ ನಡೆಯಲಿರುವ ಅಸ್ಸಾಂ ಜವಾಬ್ದಾರಿ ವಹಿಸಲಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಪೈಕಿ ದಲಿತ ನಾಯಕರಾಗಿರುವ ದುಷ್ಯಂತ್ ಕುಮಾರ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢ ಮತ್ತು ಉತ್ತರಾಖಂಡದ ಜವಾಬ್ದಾರಿ ನೀಡಲಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಬಿಜೆಪಿ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿಯಾಗಿ ಕೈಲಾಶ್ ವಿಜಯ್ ವರ್ಗಿಯಾ ಅವರನ್ನು ಉಳಿಸಿಕೊಳ್ಳಲಾಗಿದೆ.
BJP leader Baijayant Panda has been made in charge of Assam and Delhi. Meanwhile, C.T Ravi - ex-Karnataka minister and the national general secretary has been given the leadership of three states - Goa, Maharashtra, and the crucial poll-bound Tamil Nadu.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am