ಬ್ರೇಕಿಂಗ್ ನ್ಯೂಸ್
14-11-20 01:54 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 14: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿ ಹುದ್ದೆಗಳಿಗೆ ಕೆಲವು ಹೊಸ ನೇಮಕಾತಿಗಳನ್ನು ಮಾಡಿದ್ದಾರೆ.
ಇತ್ತೀಚೆಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಲಾಗಿದ್ದ ಪಿ. ಮುರಳೀಧರ್ ರಾವ್ ಅವರನ್ನು ಮಧ್ಯಪ್ರದೇಶದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹೊಸತಾಗಿ ನೇಮಕಗೊಂಡಿದ್ದ ಪ್ರಧಾನ ಕಾರ್ಯದರ್ಶಿಗಳಾದ ತರುಣ್ ಚುಗ್ ಅವರನ್ನು ಜಮ್ಮು ಕಾಶ್ಮೀರ, ಲಡಾಖ್ ಹಾಗೂ ತೆಲಂಗಾಣ ಬಿಜೆಪಿ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಸಿಟಿ ರವಿ ಅವರಿಗೆ ಮಹಾರಾಷ್ಟ್ರ, ಗೋವಾ ಹಾಗೂ ಮುಂದಿನ ವರ್ಷ ಚುನಾವಣೆ ಎದುರಿಸಲಿರುವ ತಮಿಳುನಾಡಿನ ಪಕ್ಷದ ಉಸ್ತುವಾರಿ ವಹಿಸಲಾಗಿದೆ. ಡಿ. ಪುರಂದೇಶ್ವರಿ ಅವರಿಗೆ ಛತ್ತೀಸಗಢ ಮತ್ತು ಒಡಿಶಾ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಜಯ್ ಪಾಂಡಾ ಅವರಿಗೆ ದಿಲ್ಲಿ ಹಾಗೂ ಚುನಾವಣೆ ನಡೆಯಲಿರುವ ಅಸ್ಸಾಂ ಜವಾಬ್ದಾರಿ ವಹಿಸಲಾಗಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗಳ ಪೈಕಿ ದಲಿತ ನಾಯಕರಾಗಿರುವ ದುಷ್ಯಂತ್ ಕುಮಾರ್ ಗೌತಮ್ ಅವರಿಗೆ ಪಂಜಾಬ್, ಚಂಡೀಗಢ ಮತ್ತು ಉತ್ತರಾಖಂಡದ ಜವಾಬ್ದಾರಿ ನೀಡಲಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಹಾಲಿ ಬಿಜೆಪಿ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿಯಾಗಿ ಕೈಲಾಶ್ ವಿಜಯ್ ವರ್ಗಿಯಾ ಅವರನ್ನು ಉಳಿಸಿಕೊಳ್ಳಲಾಗಿದೆ.
BJP leader Baijayant Panda has been made in charge of Assam and Delhi. Meanwhile, C.T Ravi - ex-Karnataka minister and the national general secretary has been given the leadership of three states - Goa, Maharashtra, and the crucial poll-bound Tamil Nadu.
19-10-25 07:00 pm
HK News Desk
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
MLA K.N. Rajanna: ರಸ್ತೆಯಲ್ಲಿ ನಮಾಜ್ ಮಾಡಲು ಮುಸ್...
18-10-25 09:11 pm
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm