ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm