ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm