ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm