ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm