ಬ್ರೇಕಿಂಗ್ ನ್ಯೂಸ್
19-11-23 01:44 pm HK News Desk ದೇಶ - ವಿದೇಶ
ಕಾಸರಗೋಡು, ನ.19: ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಸಂಪುಟ ಸಚಿವರೊಂದಿಗೆ ಶನಿವಾರ ಕಾಸರಗೋಡಿನ ಪೈವಳಿಕೆಗೆ ಬಂದಿದ್ದರು. ಎಡರಂಗ ಸರಕಾರದ ಸಾಧನೆಗಳು, ಯೋಜನೆಗಳನ್ನು ಪ್ರಚಾರ ಪಡಿಸುವ ಉದ್ದೇಶದಲ್ಲಿ ಜನತಾ ಸಂಪುಟವನ್ನು ಜನರ ಬಳಿಗೆ ಒಯ್ಯುವ ‘’ನವ ಕೇರಳ ಸದಸ್ ’’ ಕಾರ್ಯಕ್ರಮಕ್ಕೆ ಪಿಣರಾಯಿ ವಿಜಯನ್ ಚಾಲನೆ ನೀಡಿದ್ದಾರೆ.
ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಪೈವಳಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಜನರ ಅಹವಾಲುಗಳನ್ನು ಪಡೆದುಕೊಳ್ಳಲು ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಸಾಧ್ಯವಿರುವ ದೂರು ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸೂಚನೆ ನೀಡಲಾಗಿತ್ತು. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳೂ ಜೊತೆಗಿದ್ದರು.



ಕಂದಾಯ ಸಚಿವ ಕೆ. ರಾಜನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುತೇಕ ಸಚಿವರು ಪಾಲ್ಗೊಂಡಿದ್ದರು. ಜನತಾ ಸಂಪುಟ ಕಾರ್ಯಕ್ರಮ ಇಡೀ ರಾಜ್ಯದಲ್ಲಿ 140 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಸಂಚಾರ ಮಾಡಲಿದೆ. ಪ್ರತಿ ಕ್ಷೇತ್ರಕ್ಕೂ ಸಚಿವರು ಮತ್ತು ಮುಖ್ಯಮಂತ್ರಿ ತೆರಳಲಿದ್ದು, ಆಮೂಲಕ ಸರಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಜನರನ್ನು ಆಕರ್ಷಿಸುವ ಅಭೂತಪೂರ್ವ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿ ಲಕ್ಸುರಿ ಆಗಿರುವ ಬಸ್ಸನ್ನು ವ್ಯವಸ್ಥೆ ಮಾಡಲಾಗಿದ್ದು, ಸಚಿವರು, ಅಧಿಕಾರಿಗಳು ಬಸ್ಸಿನಲ್ಲೇ ಪ್ರತಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ.
On first day of “Nava Kerala Sadas”, CM slams BJP over its Palestine stand; Opposition alleges political campaign at state exchequer’s expense. Starting Saturday from village Paivalike in Kasaragod in the far north of the state, the 21-member Kerala Cabinet led by Chief Minister Pinarayi Vijayan has set off on a state-wide yatra that is expected to continue for the next 36 days, ending in Thiruvananthapuram on December 23.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm