ಬ್ರೇಕಿಂಗ್ ನ್ಯೂಸ್
19-11-23 01:44 pm HK News Desk ದೇಶ - ವಿದೇಶ
ಕಾಸರಗೋಡು, ನ.19: ಕೇರಳ ಸಿಎಂ ಪಿಣರಾಯಿ ವಿಜಯನ್ ತಮ್ಮ ಸಂಪುಟ ಸಚಿವರೊಂದಿಗೆ ಶನಿವಾರ ಕಾಸರಗೋಡಿನ ಪೈವಳಿಕೆಗೆ ಬಂದಿದ್ದರು. ಎಡರಂಗ ಸರಕಾರದ ಸಾಧನೆಗಳು, ಯೋಜನೆಗಳನ್ನು ಪ್ರಚಾರ ಪಡಿಸುವ ಉದ್ದೇಶದಲ್ಲಿ ಜನತಾ ಸಂಪುಟವನ್ನು ಜನರ ಬಳಿಗೆ ಒಯ್ಯುವ ‘’ನವ ಕೇರಳ ಸದಸ್ ’’ ಕಾರ್ಯಕ್ರಮಕ್ಕೆ ಪಿಣರಾಯಿ ವಿಜಯನ್ ಚಾಲನೆ ನೀಡಿದ್ದಾರೆ.
ಮಂಜೇಶ್ವರ ವಿಧಾನಸಭೆ ಕ್ಷೇತ್ರದ ಪೈವಳಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇದರಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ. ಜನರ ಅಹವಾಲುಗಳನ್ನು ಪಡೆದುಕೊಳ್ಳಲು ಕೌಂಟರ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ, ಸಾಧ್ಯವಿರುವ ದೂರು ಅರ್ಜಿಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಸೂಚನೆ ನೀಡಲಾಗಿತ್ತು. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಅಧಿಕಾರಿಗಳೂ ಜೊತೆಗಿದ್ದರು.
ಕಂದಾಯ ಸಚಿವ ಕೆ. ರಾಜನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುತೇಕ ಸಚಿವರು ಪಾಲ್ಗೊಂಡಿದ್ದರು. ಜನತಾ ಸಂಪುಟ ಕಾರ್ಯಕ್ರಮ ಇಡೀ ರಾಜ್ಯದಲ್ಲಿ 140 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಸಂಚಾರ ಮಾಡಲಿದೆ. ಪ್ರತಿ ಕ್ಷೇತ್ರಕ್ಕೂ ಸಚಿವರು ಮತ್ತು ಮುಖ್ಯಮಂತ್ರಿ ತೆರಳಲಿದ್ದು, ಆಮೂಲಕ ಸರಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಲಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಜನರನ್ನು ಆಕರ್ಷಿಸುವ ಅಭೂತಪೂರ್ವ ಕಾರ್ಯಕ್ರಮ ಇದಾಗಿದೆ. ಇದಕ್ಕಾಗಿ ಲಕ್ಸುರಿ ಆಗಿರುವ ಬಸ್ಸನ್ನು ವ್ಯವಸ್ಥೆ ಮಾಡಲಾಗಿದ್ದು, ಸಚಿವರು, ಅಧಿಕಾರಿಗಳು ಬಸ್ಸಿನಲ್ಲೇ ಪ್ರತಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ.
On first day of “Nava Kerala Sadas”, CM slams BJP over its Palestine stand; Opposition alleges political campaign at state exchequer’s expense. Starting Saturday from village Paivalike in Kasaragod in the far north of the state, the 21-member Kerala Cabinet led by Chief Minister Pinarayi Vijayan has set off on a state-wide yatra that is expected to continue for the next 36 days, ending in Thiruvananthapuram on December 23.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm