ಬ್ರೇಕಿಂಗ್ ನ್ಯೂಸ್
19-11-23 01:56 pm HK News Desk ದೇಶ - ವಿದೇಶ
ನವದೆಹಲಿ, ನ.19: ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾ ಮತ್ತು ಮದೀನಾದಲ್ಲಿ ಗಾಜಾ ಹಾಗೂ ಪ್ಯಾಲೆಸ್ತೀನಿಯರ ಪರ ಪ್ರಾರ್ಥನೆ ಸಲ್ಲಿಸಿದವರನ್ನು ಸೌದಿ ಅರೇಬಿಯಾ ಪೊಲೀಸರು ಬಂಧಿಸ ತೊಡಗಿದ್ದಾರೆ.
ಬ್ರಿಟಿಷ್ ನಟ ಹಾಗೂ ನಿರೂಪಕ ಇಸ್ಲಾ ಅಬ್ದುರ್ ರೆಹಮಾನ್ ಅವರನ್ನು ಮೆಕ್ಕಾ ಯಾತ್ರೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಮುಂಡಾಸು ಮತ್ತು ಪ್ಯಾಲೆಸ್ತೀನ್ ಬಣ್ಣದ ತಸ್ಬಿಹ್ (ಮುಂಗೈ ವಸ್ತ್ರ) ಕೊಂಡೊಯ್ಯುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಲೆಗೆ ಬಿಳಿ ಕೆಫಿಯೆಹ್ (ಮುಂಡಾಸು) ಮತ್ತು ಪ್ಯಾಲೆಸ್ತೀನಿ ಬಣ್ಣದ ತಸ್ಬಿಹ್ (ಮುಂಗೈಗೆ ಸುತ್ತುವ ವಸ್ತ್ರ) ಧರಿಸಿದ್ದಕ್ಕಾಗಿ ನನ್ನನ್ನು ನಾಲ್ವರು ಸೈನಿಕರು ತಡೆದಿದ್ದರು ಎಂದು ಇಸ್ಲಾ ರೆಹಮಾನ್ ಹೇಳಿದ್ದಾರೆ. ತನ್ನನ್ನು ಅಲ್ಲಿನ ಬಂಧನ ಕೇಂದ್ರಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದರು ಎಂದು ತಿಳಿಸಿದ್ದಾರೆ.
ಮೆಕ್ಕಾ, ಮದೀನಾದಲ್ಲಿ ಪ್ಯಾಲೆಸ್ತೀನ್ ಪರ ಪ್ರಾರ್ಥನೆ ಮಾಡುವವರನ್ನು, ಪ್ಯಾಲೆಸ್ತೀನ್ ರೀತಿಯ ವಸ್ತ್ರ ಧರಿಸಿದವರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಇಸ್ರೇಲ್- ಹಮಾಸ್ ಘರ್ಷಣೆ ಬಳಿಕ ಸೌದಿ ಅರೇಬಿಯಾ ಇಂತಹ ಕ್ರಮ ಕೈಗೊಂಡಿರುವುದು ಗಮನಾರ್ಹ.
Saudi Arabian authorities are arresting people praying for Palestine at holy sites in Mecca and Medina. This is particularly shocking as Saudi Arabia claims to be a Muslim country.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm