ಬ್ರೇಕಿಂಗ್ ನ್ಯೂಸ್
19-11-23 03:09 pm HK News Desk ದೇಶ - ವಿದೇಶ
ಜೈಪುರ, ನ.19: ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ಭಾನುವಾರ ನಡೆದಿದೆ.
ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಆಗಲಿದ್ದ ಕಾರಣ ಪೊಲೀಸರು ಕಾರಿನಲ್ಲಿ ನಗೌರ್ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ.

)
ಪೊಲೀಸರ ವಾಹನ ಅತೀ ವೇಗದಿಂದ ಪ್ರಯಾಣಿಸುತ್ತಿತ್ತು. ಈ ವೇಳೆ ಟ್ರಕ್ ವೊಂದು ಓವರ್ ಟೇಕ್ ಮಾಡಿ ಹೋಗಿದೆ. ಇದೇ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಟ್ರಕ್ ಅಚಾನಕ್ ಆಗಿ ಬ್ರೇಕ್ ಹಾಕಿದೆ. ಪರಿಣಾಮ ಪೊಲೀಸರ ವಾಹನ ಟ್ರಕ್ ಗೆ ಹೋಗಿ ಢಿಕ್ಕಿ ಹೊಡೆದಿದೆ. ಇದರಿಂದ ವಾಹನದಲ್ಲಿ ಐವರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮೃತ ಪೊಲೀಸರೆಲ್ಲ ರಾಜಸ್ಥಾನದ ನಾಗೌರ್ ಜಿಲ್ಲೆಯವರೆಂದು ವರದಿ ತಿಳಿಸಿದೆ.
Six policemen were killed, while another suffered serious injuries after the SUV they were travelling in collided with a truck on National Highway 58 in Churu district of Rajasthan on Sunday morning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm