ಬ್ರೇಕಿಂಗ್ ನ್ಯೂಸ್
20-11-23 05:56 pm HK News Desk ದೇಶ - ವಿದೇಶ
ನವದೆಹಲಿ, ನ.20: ಯೆಮೆನ್ ದೇಶದ ಹೌತಿ ಬಂಡುಕೋರರು ಕೆಂಪು ಸಮುದ್ರ ಮೂಲಕ ಭಾರತಕ್ಕೆ ಹೊರಟಿದ್ದ ಕಾರ್ಗೋ ಹಡಗನ್ನು ಅಪಹರಿಸಿದ್ದು, ಅದರಲ್ಲಿದ್ದ 25 ಮಂದಿ ಸಿಬಂದಿಯನ್ನು ಒತ್ತೆಯಾಳು ಮಾಡಿಕೊಂಡಿದ್ದಾರೆ.
ಜಪಾನ್ ಮೂಲದ ಎನ್ ವೈಕೆ ಲೈನ್ ಎಂಬ ಕಂಪನಿ ಹಡಗನ್ನು ಆಪರೇಟ್ ಮಾಡುತ್ತಿದ್ದು, ಹಡಗು ಇಸ್ರೇಲ್ ದೇಶಕ್ಕೆ ಸೇರಿದ್ದು ಎನ್ನಲಾಗುತ್ತಿದೆ. ಹಡಗಿನಲ್ಲಿ ಬಲ್ಗೇರಿಯಾ, ರೊಮಾನಿಯಾ, ಫಿಲಿಪೈನ್ಸ್, ಯುಕ್ರೇನ್ ಮತ್ತು ಮೆಕ್ಸಿಕೋ ಮೂಲದವರಿದ್ದಾರೆ. ಹಡಗು ಅಪಹರಣದ ಬೆನ್ನಲ್ಲೇ ಜಪಾನ್ ದೇಶದ ವಿದೇಶಾಂಗ ಮಂತ್ರಿ, ಇರಾನ್, ಸೌದಿ ಅರೇಬಿಯಾ ಮತ್ತು ಇತರ ಗಲ್ಫ್ ರಾಷ್ಟ್ರಗಳ ಪ್ರತಿನಿಧಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ. ಹೌತಿ ಬಂಡುಕೋರರು ಹಡಗನ್ನು ಸುರಕ್ಷಿತವಾಗಿ ಬಿಟ್ಟು ಕೊಡುವಂತೆ ಆಗ್ರಹ ಮಾಡಿದ್ದಾರೆ.
ಹಮಾಸ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಮಧ್ಯೆಯೇ ಇಂಥದ್ದೊಂದು ಘಟನೆ ನಡೆದಿರುವುದು ಯುದ್ಧ ಸನ್ನಿವೇಶ ಪೂರ್ವ ಮತ್ತು ದಕ್ಷಿಣ ಏಶ್ಯಾದತ್ತ ಹರಡುವ ಆತಂಕ ಎದುರಾಗಿದೆ. ಹೌತಿ ಬಂಡುಕೋರರು ಶಿಯಾ ಪಂಗಡಕ್ಕೆ ಸೇರಿದ ಮುಸ್ಲಿಮರಾಗಿದ್ದು, ಯೆಮೆನ್ ದೇಶದ ಸುನ್ನಿಗಳ ಆಡಳಿತ ವಿರುದ್ಧ 2014ರಿಂದ ಸಶಸ್ತ್ರ ಸಂಘರ್ಷ ನಡೆಸುತ್ತ ಬಂದಿದೆ. ಹೌತಿ ಬಂಡುಕೋರರು ಅಮೆರಿಕ, ಇಸ್ರೇಲ್ ಮತ್ತು ಸೌದಿ ಅರೇಬಿಯಾ ವಿರುದ್ಧ ಕಟುವಾದ ನಿಲುವು ಹೊಂದಿದೆ. ಇವರಿಗೆ ಇರಾನ್ ಬೆಂಬಲ ನೀಡುತ್ತಿದ್ದು, ಹಮಾಸ್ ಮೇಲಿನ ದಾಳಿ ವಿಚಾರದಲ್ಲಿ ಇಸ್ರೇಲ್ ಮೇಲೆ ದಾಳಿಗೆ ಮುಂದಾಗಿತ್ತು. ಸದ್ಯಕ್ಕೆ ಉತ್ತರ ಯೆಮೆನ್ ಪ್ರಾಂತ್ಯದಲ್ಲಿ ಹೌತಿ ಆಡಳಿತ ಇದೆ.
Yemen's Houthi rebels seized an Israeli-linked cargo ship in a crucial Red Sea shipping route on November 19 and took its 25 crew members hostage, officials said, raising fears that regional tensions heightened over the Israel-Hamas war were playing out on a new maritime front.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm