ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
19-09-24 08:42 pm
Bangalore Correspondent
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
Shobha Karandlaje, R Ashok, Nagamangala riot...
19-09-24 06:48 pm
BJP MLA Munirathna, Rape Case; ಜಾತಿ ನಿಂದನೆ ಕೇ...
19-09-24 11:37 am
19-09-24 11:42 am
HK News Desk
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
ಜಿಂಬಾಬ್ವೆಯಲ್ಲಿ ಭೀಕರ ಬರ ; ಜನರ ಹಸಿವು ನೀಗಿಸಲು ನ...
18-09-24 11:03 am
ಬುಲ್ಡೋಜರ್ ನ್ಯಾಯವನ್ನು ವೈಭವೀಕರಿಸುವುದು ತಪ್ಪು, ಅತ...
17-09-24 07:28 pm
19-09-24 09:08 pm
Mangalore Correspondent
By elections, Kota Srinivas Poojary; ಕೋಟರಿಂದ...
19-09-24 04:53 pm
Mcc elections, Manoj Kumar mayor: ಮಂಗಳೂರು ಪಾಲ...
19-09-24 03:39 pm
Mangalore Mayor elections 2024: ಮಂಗಳೂರು ಮಹಾನಗ...
18-09-24 10:45 pm
Mangalore, Lawrence D’Souza, congress Labour...
18-09-24 10:29 pm
18-09-24 10:08 pm
Mangalore Correspondent
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm