ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm