ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
14-03-26 12:51 pm
HK News Staffer
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
Excise DC, Srinivas Arrest: ಭ್ರಷ್ಟ ಅಬಕಾರಿ ಡೀಸ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm