ಬ್ರೇಕಿಂಗ್ ನ್ಯೂಸ್
06-08-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 06: ರಾಮಮಂದಿರಕ್ಕೆ ನಿನ್ನೆ ಯಷ್ಟೆ ಭೂಮಿಪೂಜೆ ಕಾರ್ಯಕ್ರಮ ನೆರವೇರಿದೆ. ಇದರ ಬೆನ್ನಲೇ ಕೆಲವು ಕಟ್ಟರ್ ಮುಸ್ಲಿಂ ಸಂಘಟನೆಗಳಿಂದ ಪ್ರಚೋದನಕಾರಿ ಹೇಳಿಕೆಗಳ ಬರತೊಡಗಿದೆ.
ಈ ನಡುವೆ ಇಮಾಮ್ ಒಬ್ಬರು ಪ್ರಚೋದನಾತ್ಮಕ ಟ್ವಿಟ್ ಭಾರೀ ಸದ್ದು ಮಾಡ ತೊಡಗಿದೆ. ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಸಾಜಿದ್ ರಶೀದ್ ತಮ್ಮ ಟ್ವಿಟರ್ ನಲ್ಲಿ ಅಯೋಧ್ಯೆಯಲ್ಲಿ ಹಿಂದೆಯೂ ಬಾಬರಿ ಮಸೀದಿ ಇತ್ತು, ಮುಂದೆಯೂ ಇರಲಿದೆ- ಯಾವ ತೀರ್ಪೂ ಲೆಕ್ಕಕ್ಕಿಲ್ಲ ಎಂದು ಬರೆದು ಕೊಂಡಿದ್ದಾರೆ. ಇಲ್ಲಿ ಶ್ರೀ ರಾಮನ ಮಂದಿರ ಕಟ್ಟಿದರೆ ಅದನ್ನ ನೆಲಸಮ ಮಾಡಿ ಅಲ್ಲಿ ಮಸೀದಿ ಕಟ್ಟುವುದಾಗಿ ಪ್ರಚೋದನಕಾರಿ ಟ್ವೀಟ್ ಮಾಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

Islam says a mosque will always be a mosque. It can't be broken to build something else. We believe it was, and always will be a mosque. Mosque wasn't built after demolishing temple but now maybe temple will be demolished to build mosque: Sajid Rashidi, Pres, All India Imam Assn pic.twitter.com/DzlbYQ3qdm
— ANI (@ANI) August 6, 2020
ಮಸೀದಿ ಯಾವಾಗಲೂ ಮಸೀದಿಯಾಗಿಯೇ ಇರಬೇಕು ಎಂದು ಇಸ್ಲಾಂ ಧರ್ಮ ಹೇಳುತ್ತದೆ. ಮಸೀದಿ ಜಾಗದಲ್ಲಿ ಬೇರೆ ಏನನ್ನೇ ನಿರ್ಮಿಸಲು ನಮ್ಮ ಧರ್ಮ ಬಿಡುವುದಿಲ್ಲ. ಇಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮುರಿಯಲು ಸಾಧ್ಯವಿಲ್ಲ. ವಿವಾದಿತ ಜಾಗದಲ್ಲಿ ಸದಾ ಇದದ್ದು ಮಸೀದಿಯೇ ಆದ್ದುದರಿಂದ ಮುಂದೆಯೂ ಆ ಜಾಗದಲ್ಲಿ ಮಸೀದಿಯೇ ಇರಲಿದೆ ಎಂದು ಟ್ವೀಟರ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಇಗ ದೇಶದಲ್ಕಿ ಭಾರೀ ವಿವಾದ ಹುಟ್ಟುಹಾಕಿದೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm