ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm