ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm