ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm