ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm