ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm