ಬ್ರೇಕಿಂಗ್ ನ್ಯೂಸ್
22-11-23 11:07 am HK News Desk ದೇಶ - ವಿದೇಶ
ನವದೆಹಲಿ, ನ 22: ಕಾಂಗ್ರೆಸ್ ನಾಯಕರ ಬೆಂಬಲಿತ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ಕಂಪನಿಗಳ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಸುಮಾರು 752 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು ಈಕ್ವಿಟಿ ಷೇರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ
PMLA ಕಾಯ್ದೆ ಅಡಿ ದಾಖಲಾಗಿರುವ ಪ್ರಕರಣವನ್ನು ಇ.ಡಿ ಮುನ್ನಡಿಸುತ್ತಿದೆ. ಪಂಚರಾಜ್ಯ ಚುನಾವಣೆಗಳು ನಡೆಯುತ್ತಿರುವುದರಿಂದ ಇ.ಡಿ ಯ ಈ ಕ್ರಮ ಕಾಂಗ್ರೆಸ್ ಪಕ್ಷದಲ್ಲಿ ಆಘಾತ ಮೂಡಿಸಿದೆ.
ಸ್ಥಿರಾಸ್ತಿಗಳು ನ್ಯಾಷನಲ್ ಹೆರಾಲ್ಡ್ ನ ದೆಹಲಿ ಕಚೇರಿ ಮತ್ತು ಲಖನೌದಲ್ಲಿನವುಗಳಾಗಿವೆ ಎಂದು ಇ.ಡಿ ತಿಳಿಸಿದೆ.
ಪ್ರಕರಣದಲ್ಲಿ ಕಾಂಗ್ರೆಸ್ನ ಷೇರುದಾರರು ಮತ್ತು ದಾನಿಗಳನ್ನು ಎಜೆಎಲ್ನ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್– ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾತೃ ಸಂಸ್ಥೆ) ಪದಾಧಿಕಾರಿಗಳು ವಂಚಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ.
ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್ ಮುಖಂಡರಾಗಿದ್ದ ಮೋತಿ ಲಾಲ್ ವೋರಾ (ನಿಧನ) ಅಸ್ಕರ್ ಫರ್ನಾಂಡಿಸ್ (ನಿಧನ) ಮತ್ತು ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್ ಸ್ಯಾಮ್ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್ ಪ್ರಕರಣದ ಆರೋಪಿಗಳಾಗಿದ್ದಾರೆ.
ಈ ತನಿಖೆಯನ್ನು ನಡೆಸುತ್ತಿದ್ದ ಜಾರಿ ನಿರ್ದೇಶನಾಲಯ 2015ರ ಆಗಸ್ಟ್ 18ರಂದು ತಾಂತ್ರಿಕ ಕಾರಣಗಳಿಂದ ತನಿಖೆಯನ್ನು ನಿಲ್ಲಿಸುವುದಾಗಿ ಹೇಳಿತ್ತು. ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ ಇಡಿ 2015ರ ಸೆಪ್ಟೆಂಬರ್ 18ರಂದು ಪ್ರಕಟಿಸಿತ್ತು. ತನಿಖೆ ನಡೆಯುತ್ತಿದೆ.
ಆಸ್ತಿ ಜಪ್ತಿ ಮಾಡಿರುವುದನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ
Probe agency Enforcement Directorate seized assets worth Rs 751.9 crore in an investigation against Congress-linked entities Associated Journals Limited, and Young Indian in connection with a money laundering case. The ED started the money-laundering investigation based on a court order following a complaint in 2014.The ED started the money-laundering investigation based on a court order following a complaint in 2014.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm