ಬ್ರೇಕಿಂಗ್ ನ್ಯೂಸ್
24-11-23 03:14 pm HK News Desk ದೇಶ - ವಿದೇಶ
ಮುಂಬೈ, ನ 24: ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ರೂಪದಲ್ಲಿ 10 ಲಕ್ಷ ಡಾಲರ್ ಅಂದ್ರೆ 8.33 ಕೋಟಿ ರೂ. ಪಾವತಿಸದಿದ್ದರೇ ಮುಂಬೈ ಏರ್ಪೋರ್ಟ್ ಟರ್ಮಿನಲ್ 2 ಸ್ಫೋಟಿಸುವುದಾಗಿ ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ನೀಡಲಾಗಿದೆ.
ಇ-ಮೇಲ್ ಬೆದರಿಕೆ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ಗೆ quaidacasrol@gmail.ಕಂ ನಿಂದ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ನಿಮ್ಮ ವಿಮಾನ ನಿಲ್ದಾಣಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ. 10 ಲಕ್ಷ ಡಾಲರ್ ಅನ್ನು ಬಿಟ್ಕಾಯಿನ್ ರೂಪದಲ್ಲಿ ಪಾವತಿಸದೇ ಇದ್ದರೇ 48 ಗಂಟೆಗಳ ಒಳಗೆ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಬಾಂಬ್ ಹಾಕಿ ಉಡಾಯಿಸುತ್ತೇವೆ. 24 ಗಂಟೆಗಳ ನಂತರ ಮತ್ತೊಂದು ಎಚ್ಚರಿಕೆ ನೀಡಲಾಗುವುದು ಎಂದು ಇಮೇಲ್ನಲ್ಲಿ ಉಲ್ಲೇಖಿಸಲಾಗಿದೆ.
ಬೆದರಿಕೆಯ ಇಮೇಲ್ ಬರುತ್ತಿದ್ದಂತೆ ಮುಂಬೈ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಇಮೇಲ್ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ 5 ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಕಾಮತಿಪುರದಲ್ಲಿ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿತ್ತು.
The Mumbai International Airport on Thursday received a "threat" email to blow up its Terminal 2, police said. The sender of the email has demanded USD 1 million in Bitcoin within 48 hours to avert the blast.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm