ಬ್ರೇಕಿಂಗ್ ನ್ಯೂಸ್
24-11-23 03:14 pm HK News Desk ದೇಶ - ವಿದೇಶ
ಮುಂಬೈ, ನ 24: ಬಿಟ್ಕಾಯಿನ್ ಕ್ರಿಪ್ಟೋಕರೆನ್ಸಿ ರೂಪದಲ್ಲಿ 10 ಲಕ್ಷ ಡಾಲರ್ ಅಂದ್ರೆ 8.33 ಕೋಟಿ ರೂ. ಪಾವತಿಸದಿದ್ದರೇ ಮುಂಬೈ ಏರ್ಪೋರ್ಟ್ ಟರ್ಮಿನಲ್ 2 ಸ್ಫೋಟಿಸುವುದಾಗಿ ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ನೀಡಲಾಗಿದೆ.
ಇ-ಮೇಲ್ ಬೆದರಿಕೆ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ಗೆ quaidacasrol@gmail.ಕಂ ನಿಂದ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ನಿಮ್ಮ ವಿಮಾನ ನಿಲ್ದಾಣಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ. 10 ಲಕ್ಷ ಡಾಲರ್ ಅನ್ನು ಬಿಟ್ಕಾಯಿನ್ ರೂಪದಲ್ಲಿ ಪಾವತಿಸದೇ ಇದ್ದರೇ 48 ಗಂಟೆಗಳ ಒಳಗೆ ವಿಮಾನ ನಿಲ್ದಾಣದ ಟರ್ಮಿನಲ್ 2 ಅನ್ನು ಬಾಂಬ್ ಹಾಕಿ ಉಡಾಯಿಸುತ್ತೇವೆ. 24 ಗಂಟೆಗಳ ನಂತರ ಮತ್ತೊಂದು ಎಚ್ಚರಿಕೆ ನೀಡಲಾಗುವುದು ಎಂದು ಇಮೇಲ್ನಲ್ಲಿ ಉಲ್ಲೇಖಿಸಲಾಗಿದೆ.
ಬೆದರಿಕೆಯ ಇಮೇಲ್ ಬರುತ್ತಿದ್ದಂತೆ ಮುಂಬೈ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಇಮೇಲ್ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ 5 ರಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಮ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಕಾಮತಿಪುರದಲ್ಲಿ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿತ್ತು.
The Mumbai International Airport on Thursday received a "threat" email to blow up its Terminal 2, police said. The sender of the email has demanded USD 1 million in Bitcoin within 48 hours to avert the blast.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm