ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm