ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm