ಬ್ರೇಕಿಂಗ್ ನ್ಯೂಸ್
28-11-23 02:54 pm HK News Desk ದೇಶ - ವಿದೇಶ
ಮುಂಬೈ, ನ 28: ರಸ್ತೆ ಅಪಘಾತದಲ್ಲಿ ತಲೆಗೆ ಏಟಾಗಿ 11 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ಮುಂಬಯಿಯ ಭಾಯಂದರ್ ನಲ್ಲಿ ನಡೆದಿದೆ.
ಭಾಯಂದರ್ನ ಉತ್ತಾನ್ ರಸ್ತೆಯಲ್ಲಿರುವ ರಾಯ್ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 11 ತಿಂಗಳ ದಕ್ಷ್ ಷಾ ಮೃತಪಟ್ಟಿದ್ದಾನೆ.
ಅವರ ತಾಯಿ ಜಿಗ್ನಾ ಅವರ ಹುಟ್ಟುಹಬ್ಬವಿತ್ತು. ಈ ಕಾರಣದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಕುಟುಂಬ ಬೈಕ್ ನಲ್ಲಿ ಗೊರೈ ಬೀಚ್ಗೆ ತೆರಳುತ್ತಿತ್ತು. ಮಗು ದಕ್ಷ್ ಮುಂದೆ ಟ್ಯಾಂಕರ್ ಬಳಿ ಕೂತಿದ್ದು, ಮಗುವಿನ ತಾಯಿ ಮತ್ತು ಅಕ್ಕ ಬೈಕ್ ನ ಹಿಂದೆ ಕೂತಿದ್ದರು.
ಹುಟ್ಟುಹಬ್ಬದ ಪ್ರಯುಕ್ತ ಬೀಚ್ ಗೆ ಹೋಗುತ್ತಿದ್ದ ಮಾರ್ಗದಲ್ಲಿ ಕೆಸರು ತುಂಬಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಪರಿಣಾಮ ತಂದೆ, ತಾಯಿ ಸಣ್ಣಪುಟ್ಟ ಗಾಯಗಳಾಗಿವೆ. ಆದರೆ ಮುಂದೆ ಕೂತಿದ್ದ ದಕ್ಷ್ ತಲೆಗೆ ತೀವ್ರತರದ ಗಾಯವಾಗಿದೆ. ಪರಿಣಾಮ ಮಗು ತಕ್ಷಣ ಕೊನೆಯುಸಿರೆಳೆದಿದೆ ಎಂದು ವರದಿ ತಿಳಿಸಿದೆ.
ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ವರದಿ (ಎಡಿಆರ್) ದಾಖಲಾಗಿದೆ
In a shocking incident, an 11-month-old toddler lost his life after a road accident in Bhayandar on Monday evening. The mishap occurred in Rai village on Uttan Road in Bhayandar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm