ಬ್ರೇಕಿಂಗ್ ನ್ಯೂಸ್
16-11-20 11:41 am Headline Karnataka News Network ದೇಶ - ವಿದೇಶ
ತಿರುವನಂತಪುರ: ಮದುವೆಯಾದ 10 ದಿನದಲ್ಲಿ ನವದಂಪತಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದ ಮಲ್ಲಪುರಂನಲ್ಲಿ ನಡೆದಿದೆ. ಶನಿವಾರ ನಡೆದ ಅಪಘಾತದಲ್ಲಿ ನವಜೋಡಿ ಜೀವನ ದುರಂತದಲ್ಲಿ ಅಂತ್ಯವಾಗಿದೆ.
ಸಲಾಹುದ್ದೀನ್ (25) ಮತ್ತು ಫಾತಿಮಾ ಜಮುನಾ (19) ಅಪಘಾತದಲ್ಲಿ ಮೃತ ದಂಪತಿ. ಪಶ್ಚಿಮ ಕನ್ನಮಂಗಳದ ನಿವಾಸಿಯಾಗಿದ್ದ ಜೋಡಿ ಶನಿವಾರ ರಾಯಲ್ ಎನ್ಫೀಲ್ಡ್ ಬೈಕ್ ನಲ್ಲಿ ಸಂಬಂಧಿಕರ ಮನೆಯಿಂದ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ.
ಚೆಲೆಂಬ್ರ ಪಂಚಾಯ್ತಿ ಬಳಿ ಸಲಾಹುದ್ದೀನ್ ವಾಹನವೊಂದನ್ನು ಓವರ ಟೇಕ್ ಮಾಡಲಯ ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡು ಸಲಾಹುದ್ದೀನ್ ಮತ್ತು ಫಾತಿಮಾ ರಸ್ತೆಯ ಮೇಲೆ ಬಿದ್ದಿದ್ದಾರೆ. ಎದುರಿನಿಂದ ಬರುತ್ತಿದ್ದ ಲಾರಿ ಇಬ್ಬರ ಮೇಲೆ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದ ಸಲಾಹುದ್ದೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಫಾತಿಮಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ತನ್ಹಿಪಾಲಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A newly married couple died in a road accident in Malappuram, Kerala, on Saturday morning. It was only ten days ago that Salahudeen of Kannamangalam West, got married to Fathima Jumana from Chelembra, both natives of Malappuram. He was 25 years old, she was only 19.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 11:05 am
HK News Staffer
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am